ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ. ಟಿ. ನಾಯ್ಕ ನೇಮಕ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ. ಟಿ. ನಾಯ್ಕ ನೇಮಕ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಎಐಸಿಸಿ ಪ್ರಧಾನ...

ಬಳ್ಳಾರಿ ಚಲೋ ಪಾದಯಾತ್ರೆಯ 9ನೇ ದಿನ: ಬಿಜೆಪಿ ನಾಯಕರಿಂದ ಭರ್ಜರಿ ಬೆಂಬಲ

ಬಳ್ಳಾರಿ ಚಲೋ ಪಾದಯಾತ್ರೆಯ 9ನೇ ದಿನ: ಬಿಜೆಪಿ ನಾಯಕರಿಂದ ಭರ್ಜರಿ ಬೆಂಬಲ

ಶಿರಸಿ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು...

ಪ್ರಾಂಶುಪಾಲರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಪ್ರಾಂಶುಪಾಲರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಶಿರಸಿ: ಪ್ರಾಂಶುಪಾಲರ ಕಾರ್ಯವೈಖರಿ ಹಾಗೂ ವರ್ತನೆಯಿಂದ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ ಎಂದು ಆರೋಪಿಸಿ ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರ ವಿರುದ್ಧ...

ಕಾಂಗ್ರೆಸ್ ಸರ್ಕಾರದ ವಿರುದ್ದ ರೂಪಾಲಿ ನಾಯ್ಕ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ವಿರುದ್ದ ರೂಪಾಲಿ ನಾಯ್ಕ ವಾಗ್ದಾಳಿ

ಕಾರವಾರ: ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಬುಧವಾರ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಪಾಲ್ಗೊಂಡು ಜನವಿರೋಧಿಯಾದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ ಎಂದು...

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ನಿಂತ ಪವನ್ ನಾಯ್ಕ್

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ನಿಂತ ಪವನ್ ನಾಯ್ಕ್

ಶಿರಸಿ: ರಾಜ್ಯದ ಲೋಕೋಪಯೋಗಿ ಸಚಿವರು ಹಾಗೂ ಹಿಂದುಳಿದ, ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ಕಾರ್ಯಾಚರಣೆಯು ರಾಜಕೀಯ ದುರುದ್ದೇಶದಿಂದ ಕೂಡಿದೆ...

ಸದಾಶಿವಗಡದಲ್ಲಿ ಅಕ್ರಮ ಕಟ್ಟಡಗಳ ಅಬ್ಬರ: ಅಧಿಕಾರಿಗಳ ಮೌನಕ್ಕೆ ಕರವೇ ಕಿಡಿ

ಸದಾಶಿವಗಡದಲ್ಲಿ ಅಕ್ರಮ ಕಟ್ಟಡಗಳ ಅಬ್ಬರ: ಅಧಿಕಾರಿಗಳ ಮೌನಕ್ಕೆ ಕರವೇ ಕಿಡಿ

ಕಾರವಾರ: ನಿಯಮಗಳನ್ನೇ ಬದಿಗೊತ್ತಿ ಸದಾಶಿವಗಡದಲ್ಲಿ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತುತ್ತಿವೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 70ರಿಂದ 75 ಕಟ್ಟಡಗಳು ಅನುಮತಿ, ನಕ್ಷೆ ಮಂಜೂರಾತಿ ಹಾಗೂ ಅಗತ್ಯ ಪ್ರಾಧಿಕಾರಗಳ ಒಪ್ಪಿಗೆ ಇಲ್ಲದೆ ನಿರ್ಮಾಣವಾಗುತ್ತಿವೆ ಎಂದು ಕರ್ನಾಟಕ...

ಗಣೇಶೋತ್ಸವದ ವೇಳೆ ಏಕಗವಾಕ್ಷಿ ವ್ಯವಸ್ಥೆ ಜಾರಿ, ರಾತ್ರಿ 10ರ ನಂತರ ಧ್ವನಿವರ್ಧಕ ನಿಷೇಧ

ಗಣೇಶೋತ್ಸವದ ವೇಳೆ ಏಕಗವಾಕ್ಷಿ ವ್ಯವಸ್ಥೆ ಜಾರಿ, ರಾತ್ರಿ 10ರ ನಂತರ ಧ್ವನಿವರ್ಧಕ ನಿಷೇಧ

ಕಾರವಾರ:ಜಿಲ್ಲೆಯಲ್ಲಿ ಮುಂಬರುವ ಗಣೇಶೋತ್ಸವವನ್ನು ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಪರಿಸರಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ಉತ್ಸವ ಸಮಿತಿಗಳ ಅನುಕೂಲಕ್ಕಾಗಿ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ‘ಏಕಗವಾಕ್ಷಿ ವ್ಯವಸ್ಥೆ’ಯನ್ನು ಜಾರಿಗೆ ತರಲಾಗಿದೆ...

ಬಿಡಾಡಿ ಹೋರಿಗಳ ಅಟ್ಟಹಾಸ: ಸೊಸೆ ಬಳಿಕ ಮಾವನ ಮೇಲೂ ದಾಳಿ!

ಬಿಡಾಡಿ ಹೋರಿಗಳ ಅಟ್ಟಹಾಸ: ಸೊಸೆ ಬಳಿಕ ಮಾವನ ಮೇಲೂ ದಾಳಿ!

ಕಾರವಾರ: ಮಲ್ಲಾಪುರದಲ್ಲಿ ಬಿಡಾಡಿ ಹೋರಿಗಳ ಹಾವಳಿ ಮತ್ತೊಮ್ಮೆ ಆತಂಕ ಸೃಷ್ಟಿಸಿದ್ದು, ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ವ್ಯಕ್ತಿ ಮೇಲೆ ಹೋರಿ ಗುದ್ದಿದ ಕಾರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಇದೇ ಕುಟುಂಬದ...

ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಉತ್ತಮ ಅವಕಾಶ!

ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಉತ್ತಮ ಅವಕಾಶ!

ಕಾರವಾರ: ಉದ್ಯೋಗ ಹುಡುಕುತ್ತಿರುವ ಯುವಜನರಿಗೆ ಕಾರವಾರದಲ್ಲಿ ನೇರ ಉದ್ಯೋಗ ಸಂದರ್ಶನದ ಅವಕಾಶ ಕಲ್ಪಿಸಲಾಗಿದೆ. ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈ.ಲಿ.ಯಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ...

ಕಸ್ತೂರಿ ರಂಗನ್ ವರದಿ ರದ್ದತಿಗೆ ಆಗ್ರಹ: ರೈತ ಸಂಘದಿಂದ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ರದ್ದತಿಗೆ ಆಗ್ರಹ: ರೈತ ಸಂಘದಿಂದ ಪ್ರತಿಭಟನೆ

ಅಂಕೋಲಾ: ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಹಾಗೂ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ...