ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ. ಟಿ. ನಾಯ್ಕ ನೇಮಕ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಎಐಸಿಸಿ ಪ್ರಧಾನ...
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಎಐಸಿಸಿ ಪ್ರಧಾನ...
ಶಿರಸಿ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು...
ಶಿರಸಿ: ಪ್ರಾಂಶುಪಾಲರ ಕಾರ್ಯವೈಖರಿ ಹಾಗೂ ವರ್ತನೆಯಿಂದ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ ಎಂದು ಆರೋಪಿಸಿ ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರ ವಿರುದ್ಧ...
ಕಾರವಾರ: ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಬುಧವಾರ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಪಾಲ್ಗೊಂಡು ಜನವಿರೋಧಿಯಾದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ ಎಂದು...
ಶಿರಸಿ: ರಾಜ್ಯದ ಲೋಕೋಪಯೋಗಿ ಸಚಿವರು ಹಾಗೂ ಹಿಂದುಳಿದ, ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ಕಾರ್ಯಾಚರಣೆಯು ರಾಜಕೀಯ ದುರುದ್ದೇಶದಿಂದ ಕೂಡಿದೆ...
ಕಾರವಾರ: ನಿಯಮಗಳನ್ನೇ ಬದಿಗೊತ್ತಿ ಸದಾಶಿವಗಡದಲ್ಲಿ ಅಪಾರ್ಟ್ಮೆಂಟ್ಗಳು ತಲೆ ಎತ್ತುತ್ತಿವೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 70ರಿಂದ 75 ಕಟ್ಟಡಗಳು ಅನುಮತಿ, ನಕ್ಷೆ ಮಂಜೂರಾತಿ ಹಾಗೂ ಅಗತ್ಯ ಪ್ರಾಧಿಕಾರಗಳ ಒಪ್ಪಿಗೆ ಇಲ್ಲದೆ ನಿರ್ಮಾಣವಾಗುತ್ತಿವೆ ಎಂದು ಕರ್ನಾಟಕ...
ಕಾರವಾರ:ಜಿಲ್ಲೆಯಲ್ಲಿ ಮುಂಬರುವ ಗಣೇಶೋತ್ಸವವನ್ನು ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಪರಿಸರಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ಉತ್ಸವ ಸಮಿತಿಗಳ ಅನುಕೂಲಕ್ಕಾಗಿ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ‘ಏಕಗವಾಕ್ಷಿ ವ್ಯವಸ್ಥೆ’ಯನ್ನು ಜಾರಿಗೆ ತರಲಾಗಿದೆ...
ಕಾರವಾರ: ಮಲ್ಲಾಪುರದಲ್ಲಿ ಬಿಡಾಡಿ ಹೋರಿಗಳ ಹಾವಳಿ ಮತ್ತೊಮ್ಮೆ ಆತಂಕ ಸೃಷ್ಟಿಸಿದ್ದು, ಸ್ಕೂಟರ್ನಲ್ಲಿ ತೆರಳುತ್ತಿದ್ದ 60 ವರ್ಷದ ವ್ಯಕ್ತಿ ಮೇಲೆ ಹೋರಿ ಗುದ್ದಿದ ಕಾರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಇದೇ ಕುಟುಂಬದ...
ಕಾರವಾರ: ಉದ್ಯೋಗ ಹುಡುಕುತ್ತಿರುವ ಯುವಜನರಿಗೆ ಕಾರವಾರದಲ್ಲಿ ನೇರ ಉದ್ಯೋಗ ಸಂದರ್ಶನದ ಅವಕಾಶ ಕಲ್ಪಿಸಲಾಗಿದೆ. ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈ.ಲಿ.ಯಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ...
ಅಂಕೋಲಾ: ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಹಾಗೂ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ...